Team India: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ರಾಷ್ಟ್ರೀಯ ಕ್ರಿಕೆಟ್ ತಂಡದ ನಡುವಿನ ಮೂರು ಪಂದ್ಯಗಳ T20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಇಂದು ಅಂದರೆ ಅಕ್ಟೋಬರ್ 12 ರಂದು ನಡೆದಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಜಾತಕದಲ್ಲಿ ಗಜಕೇಸರಿ ಯೋಗ... ಈ ರಾಶಿಯವರು ಇನ್ನುಂದೆ ಮುಟ್ಟಿದ್ದೆಲ್ಲಾ ಚಿನ್ನವೇ! ಒಂದೇ ಸಮನೆ ಸಂಪತ್ತು ಉಕ್ಕಿಬರುವುದು, ಸರ್ಕಾರಿ ನೌಕರಿ ಭಾಗ್ಯ ಇವರದ್ದು ಅಂದಹಾಗೆ ಈ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 297 ರನ್ ಕಲೆಹಾಕಿದ್ದು, ಇದು ಟಿ20 ಕ್ರಿಕೆಟ್ ಚರಿತ್ರೆಯಲ್ಲೇ ಅತ್ಯಧಿಕ ಸ್ಕೋರ್ ಆಗಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದು, ಮೊದಲು ಬ್ಯಾಟಿಂಗ್ ಗೆ ಬಂದ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಆದರೆ ಆ ಬಳಿಕ ಸಂಜು ಸ್ಯಾಮ್ಸನ್ ಮಿಂಚಿನ ಆಟ ಪ್ರದರ್ಶಿಸಿ 111 ರನ್ಗಳ ಭರ್ಜರಿ ಕೊಡುಗೆ ನೀಡಿದರು. ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 86 ರನ್ಗಳಿಂದ ಸೋಲಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿತ್ತು. ಇಂದಿನ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡುತ್ತದೆ. ಇದನ್ನೂ ಓದಿ: ಈ 6 ಜನ್ಮರಾಶಿಗಳಿಗೆ ಶುಕ್ರದೆಸೆ ಶುರು... ಜೀವನದಲ್ಲಿ ಸಾಧ್ಯವೇ ಇಲ್ಲ ಎನ್ನುವ ಕೆಲಸವೂ ಕೈಗೂಡುವುದು! ಅದೃಷ್ಟಕ್ಕೆ ಮತ್ತೊಂದು ಹೆಸರಾಗುವರು ಈ ಷಷ್ಟರಾಶಿಯವರು T20I ಗಳಲ್ಲಿ ಗರಿಷ್ಠ ಸ್ಕೋರ್: ಭಾರತ: 2024 ರಲ್ಲಿ ಬಾಂಗ್ಲಾದೇಶ ವಿರುದ್ಧ 297/6 ಅಫ್ಘಾನಿಸ್ತಾನ: 2019 ರಲ್ಲಿ ಐರ್ಲೆಂಡ್ ವಿರುದ್ಧ 278/3 ಇಂಗ್ಲೆಂಡ್: 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 267/3 ಆಸ್ಟ್ರೇಲಿಯಾ: 2016 ರಲ್ಲಿ ಶ್ರೀಲಂಕಾ ವಿರುದ್ಧ 263/3 ಶ್ರೀಲಂಕಾ: 2007 ರಲ್ಲಿ ಕೀನ್ಯಾ ವಿರುದ್ಧ 260/6 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None
Popular Tags:
Share This Post:
ಈ ಭಾರಿಯೂ RCB ಕೈ ತಪ್ಪುತ್ತಾ ಕಪ್..? ಕರ್ನಾಟಕ ಸರ್ಕಾದಿಂದ ಈ ನಿಯಮ ಪಾಲಿಸುವಂತೆ ತಂಡಕ್ಕೆ ಬಾರಿ ಒತ್ತಡ..!
October 22, 2024What’s New
Spotlight
Today’s Hot
Featured News
Latest From This Week
Daily GK Quiz: "ಯುದ್ಧ ಮತ್ತು ಶಾಂತಿ" ಕಾದಂಬರಿಯನ್ನು ಬರೆದವರು ಯಾರು?
KANNADA
- by Sarkai Info
- October 16, 2024
ಸೋಫಾ ಕಲೆಗಳನ್ನು ತೆಗೆದುಹಾಕಲು ಈ ಮೂರು ಟಿಪ್ಸ್ ಗಳಲ್ಲಿ ಒಂದನ್ನು ಪ್ರಯತ್ನಿಸಿದರೆ ಸಾಕು..!
KANNADA
- by Sarkai Info
- October 16, 2024
Subscribe To Our Newsletter
No spam, notifications only about new products, updates.