NEWS

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ! ಕೇಸ್ ಬಗ್ಗೆ ಪೊಲೀಸ್​ ಕಮಿಷನರ್ ಸ್ಫೋಟಕ ಮಾಹಿತಿ!​

ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ (Challenging star Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ ಬಂಧನವಾಗಿದೆ (Darshan Arrest). ದರ್ಶನ್​ ನೇತೃತ್ವದಲ್ಲಿ ಓರ್ವನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆ ನಟನನ್ನು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ‌ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪೊಲೀಸ್ ಕಮಿಷನರ್ ಹೇಳಿದ್ದೇನು? ಮೈಸೂರಿನ ಹೋಟೆಲ್​ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್​ ಕಮೀಷನರ್​, ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿರುವುದಾಗಿ ಹೇಳಿದ್ದಾರೆ. 10 ಮಂದಿಯಲ್ಲಿ ಒಬ್ಬ ಸಿನಿಮಾ ಆಗಿದ್ದು, ಮತ್ತೊಬ್ಬ ಉದ್ಯಮಿಯ ಮಗನಾಗಿದ್ದಾನೆ ಎಂದ್ರು. ತನಿಖೆಗೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡೋದಾಗಿ ಕಮಿಷನರ್ ಹೇಳಿದ್ದಾರೆ. ಜೂನ್ 9 ರಂದು ಕೇಸ್ ದಾಖಲು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರದ ಓರ್ವ ನಟನನ್ನು ವಶಕ್ಕೆ ಪಡೆಯಲಾಗಿದೆ. ಜೂನ್ 9 ರಂದು ಕೇಸ್ ದಾಖಲಾಗಿತ್ತು. ಬೆಂಗಳೂರಿನಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಬಳಿಕ ದೇಹದ ಮೇಲಿನ ಗಾಯಗಳನ್ನು ಗಮನಿಸಿ ಕೊಲೆ ಕೇಸ್ ದಾಖಲಿಸಲಾಗಿತ್ತು ಎಂದು ಕಮಿಷನರ್ ಕೇಸ್​ ಬಗ್ಗೆ ಮಾಹಿತಿ ನೀಡಿದ್ರು. ಕನ್ನಡ ಸುದ್ದಿ / ನ್ಯೂಸ್ / ಮನರಂಜನೆ / Darshan: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ! ಕೇಸ್ ಬಗ್ಗೆ ಪೊಲೀಸ್​ ಕಮಿಷನರ್ ಸ್ಫೋಟಕ ಮಾಹಿತಿ!​ Darshan: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ! ಕೇಸ್ ಬಗ್ಗೆ ಪೊಲೀಸ್​ ಕಮಿಷನರ್ ಸ್ಫೋಟಕ ಮಾಹಿತಿ!​ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್​ ಕಮೀಷನರ್​, ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿರುವುದಾಗಿ ಹೇಳಿದ್ದಾರೆ. 10 ಮಂದಿಯಲ್ಲಿ ಒಬ್ಬ ಸಿನಿಮಾ ಆಗಿದ್ದು, ಮತ್ತೊಬ್ಬ ಉದ್ಯಮಿಯ ಮಗನಾಗಿದ್ದಾನೆ ಎಂದ್ರು. ಮುಂದೆ ಓದಿ … 3-MIN READ Kannada Karnataka Last Updated : June 11, 2024, 11:31 am IST Whatsapp Facebook Telegram Twitter Follow us on Follow us on google news Published By : ಪಾವನ ಎಚ್ ಎಸ್ Written By : ಪಾವನ ಎಚ್ ಎಸ್ ಸಂಬಂಧಿತ ಸುದ್ದಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ (Challenging star Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ ಬಂಧನವಾಗಿದೆ (Darshan Arrest). ದರ್ಶನ್​ ನೇತೃತ್ವದಲ್ಲಿ ಓರ್ವನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆ ನಟನನ್ನು ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬಾತನ‌ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಪವಿತ್ರಾ ಗೌಡಗೆ (Pavitra Gowda) ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಾಹೀರಾತು ಪೊಲೀಸ್ ಕಮಿಷನರ್ ಹೇಳಿದ್ದೇನು? ಮೈಸೂರಿನ ಹೋಟೆಲ್​ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್​ ಕಮೀಷನರ್​, ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿರುವುದಾಗಿ ಹೇಳಿದ್ದಾರೆ. 10 ಮಂದಿಯಲ್ಲಿ ಒಬ್ಬ ಸಿನಿಮಾ ಆಗಿದ್ದು, ಮತ್ತೊಬ್ಬ ಉದ್ಯಮಿಯ ಮಗನಾಗಿದ್ದಾನೆ ಎಂದ್ರು. ತನಿಖೆಗೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡೋದಾಗಿ ಕಮಿಷನರ್ ಹೇಳಿದ್ದಾರೆ. ಜೂನ್ 9 ರಂದು ಕೇಸ್ ದಾಖಲು ಜಾಹೀರಾತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರದ ಓರ್ವ ನಟನನ್ನು ವಶಕ್ಕೆ ಪಡೆಯಲಾಗಿದೆ. ಜೂನ್ 9 ರಂದು ಕೇಸ್ ದಾಖಲಾಗಿತ್ತು. ಬೆಂಗಳೂರಿನಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಬಳಿಕ ದೇಹದ ಮೇಲಿನ ಗಾಯಗಳನ್ನು ಗಮನಿಸಿ ಕೊಲೆ ಕೇಸ್ ದಾಖಲಿಸಲಾಗಿತ್ತು ಎಂದು ಕಮಿಷನರ್ ಕೇಸ್​ ಬಗ್ಗೆ ಮಾಹಿತಿ ನೀಡಿದ್ರು. Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: Actor Darshan , arrest , challenging star darshan First Published : June 11, 2024, 11:24 am IST ಮುಂದೆ ಓದಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.